ಸ್ಪರ್ಧೆಯಿಂದ ಹೊರ ನಡೆಯಿತೆ ಉತ್ತರ ಕನ್ನಡ ?

ಜಲಜೀವನ ಮಿಷನ್, ಘನವಸ್ತು ವಿಲೇವಾರಿ ಘಟಕ. ಸೇರಿದಂತೆ ಕೆಲವು ಯೋಜನೆಗಳಲ್ಲಿ ಉತ್ತರ ಕನ್ನಡವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವ ಹಿನ್ನೆಲೆಯಲ್ಲಿ ಹಿಂದಿನ ಮುಖ್ಯಕಾರ್ಯದರ್ಶಿ ಮಹಮದ್ ರೋಷನ್ ವಿಶೇಶ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಈಗಿನ ಸಿ.ಎಸ್. ಪ್ರೀಯಾಂಗಾ ಎಮ್. ರನ್ನು samajamukhi.net ಪ್ರತಿನಿಧಿ ಪ್ರಶ್ನಿಸಿದಾಗ ಅಂಥಹ ಗುರಿ ನಮಗಿಲ್ಲ, ರಾಜ್ಯದಲ್ಲಿ ನಮ್ಮ ಜಿಲ್ಲೆಯ (ಯೋಜನೆ ಅನುಷ್ಠಾನ) ಸ್ಥಾನಮಾನ ದ ಮಾಹಿತಿ ತಿಳಿದಿಲ್ಲ . ಎಂದು ಉತ್ತರಿಸಿದರು. ಸಿದ್ದಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ. ಎಂ. … Continue reading ಸ್ಪರ್ಧೆಯಿಂದ ಹೊರ ನಡೆಯಿತೆ ಉತ್ತರ ಕನ್ನಡ ?