ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ-ಪ್ರವೇಶ ಇತ್ಯಾದಿ……

ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ ಕವಿ ‘ವಿದ್ಯಾಸಾಗರ ಕುಕ್ಕುಂದಾ’ ಅವರ ನೆನಪಿನಲ್ಲಿ ಪ್ರತಿವರ್ಷ ಬಾಲ ಬರಹಗಾರರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುರಸ್ಕಾರವು ೫೦೦೦ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.ಬಾಲ ಬರಹಗಾರರು ಕಳೆದ ಅಕ್ಟೋಬರ್ ತಿಂಗಳಿನಿಂದ ಇಲ್ಲಿಯ ತನಕ ಬರೆದಿರುವ … Continue reading ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ-ಪ್ರವೇಶ ಇತ್ಯಾದಿ……