ಅಕ್ರಮ,ಅವ್ಯವಹಾರ,ಕಾಂಗ್ರೆಸ್ ವಿರೋಧ
ಸಿದ್ದಾಪುರ ತಾಲೂಕಿನಲ್ಲಿ ಹಳ್ಳಿಹಳ್ಳಿಗಳಲ್ಲಿ ಹೆಂಡವನ್ನು ಮಾರುತ್ತಿದ್ದಾರೆ ಪ್ರತಿಗ್ರಾಮದಲ್ಲಿ ಓಸಿ, ಇಸ್ಪೀಟಾಟ ಶುರುವಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು ಅವರು ಶನಿವಾರ ಪಕ್ಷದ ಕಚೇರಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ ಈ ಆರೋಪ ಮಾಡಿದರು. ತಾಲೂಕಿನಯಾವುದೇ ಇಲಾಖೆಯಲ್ಲೂ ಕೆಲಸಗಳು ಆಗುತ್ತಿಲ್ಲ ಅಧಿಕಾರಿಗಳ ಹಾಗೂ ಜನಪ್ರತಿನಿದಿನಗಳ ನಿರ್ಲಕ್ಷದಿಂದ ಜನ ಬೇಯುತಿದ್ದಾರೆ, ಅಕ್ರಮ ಚಟುವಟಿಕೆಗಳಾದ ಇಸ್ಪೀಟ್ ಹಾಗೂ ಹೆಂಡ ಓಸಿ ಸಂಪೂರ್ಣವಾಗಿ ಬಂದ್ ಆಗಬೇಕು. ಜನಸಾಮಾನ್ಯರಿಗೆ ಆಧಾರ ಕಾರ್ಡ್ ರೇಷನ್ … Continue reading ಅಕ್ರಮ,ಅವ್ಯವಹಾರ,ಕಾಂಗ್ರೆಸ್ ವಿರೋಧ
Copy and paste this URL into your WordPress site to embed
Copy and paste this code into your site to embed