ರಾಷ್ಟ್ರೀಯ ಶಿಕ್ಷಣ ನೀತಿ-2020:p-01- ಪದವಿ ಕೋರ್ಸ್ ನ ಮೊದಲ ಎರಡು ವರ್ಷ ಕನ್ನಡ ಭಾಷೆ ಕಡ್ಡಾಯ

 

ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ. 

Representational image

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ. 

ಆದರೆ ಸ್ಥಳೀಯ ಮಾತೃಭಾಷೆಗೆ ಯಾವುದೇ ರೀತಿಯ ಧಕ್ಕೆಯುಂಟಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಹೇಳುತ್ತಾರೆ. ಈ ಬಗ್ಗೆ ನಿನ್ನೆ ನಡೆದ ಮಾಧ್ಯಮ ಪ್ರತಿನಿಧಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಹಲವು ಸ್ಪಷ್ಟೀಕರಣ ಮತ್ತು ಸಂದೇಹಗಳಿಗೆ ಉತ್ತರಿಸಿದ್ದಾರೆ. 

ಪದವಿ ಕೋರ್ಸ್ ನ ಮೊದಲ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಎರಡು ಭಾಷಾ ವಿಷಯ ಕಲಿಯಲಿದ್ದು ಅದರಲ್ಲಿ ಒಂದು ಭಾಷೆ ಕನ್ನಡ ಕಡ್ಡಾಯವಾಗಿರುತ್ತದೆ. ಕನ್ನಡ ಭಾಷೆ ಗೊತ್ತಿಲ್ಲದವರಿಗೂ ಪ್ರಾಯೋಗಿಕವಾಗಿ ಹೇಳಿಕೊಡಲಾಗುತ್ತದೆ. ವಿದೇಶಿ ವಿದ್ಯಾರ್ಥಿಗಳು, ಹೊರ ರಾಜ್ಯದ ವಿದ್ಯಾರ್ಥಿಗಳು ಇದರಲ್ಲಿ ಸೇರ್ಪಡೆಯಾಗುತ್ತಾರೆ. ಕನ್ನಡ ಭಾಷೆಯ ಕಡೆಗಣನೆ ಇಲ್ಲಿ ಆಗುವುದಿಲ್ಲ ಎನ್ನುತ್ತಾರೆ.

ಪದವಿ ತರಗತಿಯ ಮೊದಲ ಎರಡು ವರ್ಷ ಅಂದರೆ ಮೊದಲ ನಾಲ್ಕು ಸೆಮಿಸ್ಟರ್ ಗಳಲ್ಲಿ ಕನ್ನಡ ಭಾಷೆ ಕೂಡ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಿರುತ್ತದೆ. ಪ್ರಾಯೋಗಿಕ ಕನ್ನಡದಲ್ಲಿ ವಿದ್ಯಾರ್ಥಿಗಳಿಗೆ ಭಾಷೆಯನ್ನು ಮಾತನಾಡುವುದು, ಸಂವಹನ ನಡೆಸುವುದನ್ನು, ಮೂಲ ಭಾಷೆಯ ಪರಿಚಯ, ಅಕ್ಷರಾಭ್ಯಾಸವಿರುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಕುಮಾರ್ ಪಿ ತಿಳಿಸಿದರು.

ಇದಕ್ಕೆ ಮಾದರಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದಿಂದ ಅಳವಡಿಸಿಕೊಳ್ಳಲಾಗಿದೆ.  ಅಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ಕನ್ನಡೇತರ ವಿದ್ಯಾರ್ಥಿಗೆ ಪ್ರಾಯೋಗಿಕವಾಗಿ ಕನ್ನಡ ಭಾಷೆಯ ತರಬೇತಿ, ಶಿಕ್ಷಣ ನೀಡಲಾಗುತ್ತದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *