ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಹೆಸರು:
ಗ್ರಂಥಪಾಲಕರು (ಲೈಬ್ರೇರಿಯನ್) 14 ಖಾಯಂ ಹುದ್ದೆ
ಅರ್ಹತೆ: ಲೈಬ್ರರಿ ಸೈನ್ಸ್ ನಲ್ಲಿ ಪದವಿ
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 30.350 ರೂಗಳಿಂದ 58,250

ವಾರ್ಡನ್ (ಮೇಲ್ವಿಚಾರಕರು) 712 ಖಾಯಂ ಹುದ್ದೆ
ಅರ್ಹತೆ: ಕಲೆ, ವಿಜ್ಞಾನ ವಿಭಾಗದಲ್ಲಿ ಪದವಿ ಹಾಗೂ ಬಿಎಡ್ ಪದವಿ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ಪದವಿ ಹಾಗೂ  ಬಿಎಡ್ ನಲ್ಲಿ ಗಳಿಸಿದ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 27,650 ರೂಗಳಿಂದ 52,650

ಶೀಘ್ರ ಲಿಪಿಗಾರರು 1 ಖಾಯಂ ಹುದ್ದೆ
ಅರ್ಹತೆ: ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ನೇಮಕಾತಿ ವಿಧಾನ: ಪಿಯುಸಿ, ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 27,650 ರೂಗಳಿಂದ 52,650

ಎಫ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 716 ಖಾಯಂ ಹುದ್ದೆ
ಅರ್ಹತೆ: ಪದವಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಶೇ.50ರಷ್ಟು ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ, ಶೇ.50ರಷ್ಟು ಹುದ್ದೆಗಳನ್ನು ಮುಂಬಡ್ತಿ ಮೂಲಕ ನೇಮಕ
ವೇತನ: 27,650 ರೂಗಳಿಂದ 52,650
—-
ಎಸ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 33 ಖಾಯಂ ಹುದ್ದೆ
ಅರ್ಹತೆ: ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಪ್ರಯೋಗಾಲಯ ಸಹಾಯಕ, 11ಖಾಯಂ ಹುದ್ದೆಗಳು
ಅರ್ಹತೆ: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ದ್ವಿತೀಯ ಪಿಯುಸಿ ಜೊತೆಗೆ ಡಿಪ್ಲೋಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ಸ್
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಅಡುಗೆಯವರು (ಕುಕ್) 2039 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ 2 ವರ್ಷ ಅಡುಗೆಯಲ್ಲಿ ಅನುಭವ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 18,600 ರೂಗಳಿಂದ 32,600
—-
ಸಹಾಯಕ ಅಡುಗೆಯವರು (ಕುಕ್) 1512 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17,000 ರೂಗಳಿಂದ 28,950 

ಡ್ರೈವರ್ (ಚಾಲಕ) 19 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 21,400 ರೂಗಳಿಂದ 42,000

ಸ್ವೀಪರ್ಸ್, 1728 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ 
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ವಾಚ್ ಮನ್ ಅಥವಾ ಪ್ಯೂನ್ 2098 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://drive.google.com/file/d/1Lrki4sbauAyfUlh4f-akoF2cL-wA-z-L/view?usp=drivesdk

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *