ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಹೆಸರು:
ಗ್ರಂಥಪಾಲಕರು (ಲೈಬ್ರೇರಿಯನ್) 14 ಖಾಯಂ ಹುದ್ದೆ
ಅರ್ಹತೆ: ಲೈಬ್ರರಿ ಸೈನ್ಸ್ ನಲ್ಲಿ ಪದವಿ
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 30.350 ರೂಗಳಿಂದ 58,250

ವಾರ್ಡನ್ (ಮೇಲ್ವಿಚಾರಕರು) 712 ಖಾಯಂ ಹುದ್ದೆ
ಅರ್ಹತೆ: ಕಲೆ, ವಿಜ್ಞಾನ ವಿಭಾಗದಲ್ಲಿ ಪದವಿ ಹಾಗೂ ಬಿಎಡ್ ಪದವಿ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ಪದವಿ ಹಾಗೂ  ಬಿಎಡ್ ನಲ್ಲಿ ಗಳಿಸಿದ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 27,650 ರೂಗಳಿಂದ 52,650

ಶೀಘ್ರ ಲಿಪಿಗಾರರು 1 ಖಾಯಂ ಹುದ್ದೆ
ಅರ್ಹತೆ: ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ನೇಮಕಾತಿ ವಿಧಾನ: ಪಿಯುಸಿ, ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 27,650 ರೂಗಳಿಂದ 52,650

ಎಫ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 716 ಖಾಯಂ ಹುದ್ದೆ
ಅರ್ಹತೆ: ಪದವಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಶೇ.50ರಷ್ಟು ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ, ಶೇ.50ರಷ್ಟು ಹುದ್ದೆಗಳನ್ನು ಮುಂಬಡ್ತಿ ಮೂಲಕ ನೇಮಕ
ವೇತನ: 27,650 ರೂಗಳಿಂದ 52,650
—-
ಎಸ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 33 ಖಾಯಂ ಹುದ್ದೆ
ಅರ್ಹತೆ: ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಪ್ರಯೋಗಾಲಯ ಸಹಾಯಕ, 11ಖಾಯಂ ಹುದ್ದೆಗಳು
ಅರ್ಹತೆ: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ದ್ವಿತೀಯ ಪಿಯುಸಿ ಜೊತೆಗೆ ಡಿಪ್ಲೋಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ಸ್
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಅಡುಗೆಯವರು (ಕುಕ್) 2039 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ 2 ವರ್ಷ ಅಡುಗೆಯಲ್ಲಿ ಅನುಭವ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 18,600 ರೂಗಳಿಂದ 32,600
—-
ಸಹಾಯಕ ಅಡುಗೆಯವರು (ಕುಕ್) 1512 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17,000 ರೂಗಳಿಂದ 28,950 

ಡ್ರೈವರ್ (ಚಾಲಕ) 19 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 21,400 ರೂಗಳಿಂದ 42,000

ಸ್ವೀಪರ್ಸ್, 1728 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ 
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ವಾಚ್ ಮನ್ ಅಥವಾ ಪ್ಯೂನ್ 2098 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://drive.google.com/file/d/1Lrki4sbauAyfUlh4f-akoF2cL-wA-z-L/view?usp=drivesdk

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *