ತಾಂತ್ರಿಕ ಪ್ರಯೋಗದ ಮಾಂತ್ರಿಕ ಹುಲಕುತ್ರಿಯ ದರ್ಶನ

ಶಿಕ್ಷಕ ಗ್ರಾಮದ,  ಒಂದು ಪೀಳಿಗೆಯ ಕಣ್ಣು ತೆರೆಸಬಲ್ಲ ಎನ್ನುವುದು ಸಾರ್ವತ್ರಿಕ ಸತ್ಯ. ಈ ಸತ್ಯಕ್ಕೆ ನಿದರ್ಶನ ಉತ್ತರ ಕನ್ನಡ ಜಿಲ್ಲೆಯ ಹುಲಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಹರಿಕಂತ್ರ. ಈ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಕುತ್ರಿಗೆ ಬರುವ ಮೊದಲು ಇಲ್ಲಿ ಶಿಕ್ಷಕರು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಚಿಂತಿತರಾಗಿದ್ದರೇ ಹೊರತು ಶಾಲೆಯ ಮಕ್ಕಳ ಪ್ರಮಾಣ ಹೆಚ್ಚಿಸುವ ಕ್ರಮಗಳ ಬಗ್ಗೆ ಯೋಚಿಸುತ್ತಿರಲಿಲ್ಲ. ದರ್ಶನ ಹರಿಕಂತ್ರ ಸಿದ್ಧಾಪುರ ತಾಲೂಕಿನ ಕುಗ್ರಾಮ ಹುಲಕುತ್ರಿಯ ಶಾಲೆಗೆ ಬಂದಾಗ ಆಶಾದಾಯಕ ವಾತಾವರಣವಿರಲಿಲ್ಲ. ಶಿಕ್ಷಕರಿಗೆ … Continue reading ತಾಂತ್ರಿಕ ಪ್ರಯೋಗದ ಮಾಂತ್ರಿಕ ಹುಲಕುತ್ರಿಯ ದರ್ಶನ