ಸ್ಫೀಕರ್ ವಿವಾದಾತ್ಮಕ ಹೇಳಿಕೆ- ಸಾಧಕರು,ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬ್ರಿಟೀಷ್ ಗುಲಾಮಿತನದ ಮಾನಸಿಕತೆಗೆ ವಿರುದ್ಧವಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುವ ಜನರು ಸ್ವಾರ್ಥ ಹಿತಾಸಕ್ತಿಯವರು ಎಂದು ದೂಷಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರು ಈ ಬಗ್ಗೆ ಸ್ಪಷ್ಟತೆ ಹೊಂದಲು ಸೂಚಿಸಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ಪೀಕರ್ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುವವರ ಮೇಲೆ ಹರಿಹಾಯ್ದರು.ಈ ಎನ್.ಇ.ಪಿ. ವಿಶಾಲ ದೃಷ್ಟಿಕೋನದಲ್ಲಿ ಭಾರತೀಯತೆಯನ್ನು ಗಟ್ಟಿಗೊಳಿಸುತ್ತದೆ. ಇದನ್ನು ವಿರೋಧಿಸುವವರು ಸ್ವಾರ್ಥ ಹಿತಾಸಕ್ತಿಯವರು ಈ ಬಗ್ಗೆ ಸ್ಪಷ್ಟತೆ ಅಗತ್ಯ ಶಿಕ್ಷಕರು ಹೊಸ … Continue reading ಸ್ಫೀಕರ್ ವಿವಾದಾತ್ಮಕ ಹೇಳಿಕೆ- ಸಾಧಕರು,ನಿವೃತ್ತ ಶಿಕ್ಷಕರಿಗೆ ಸನ್ಮಾನ