ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ ಮತ್ತು ರೈತರ ಹಿತರಕ್ಷಣೆ ಹಿನ್ನೆಲೆಯಲ್ಲಿ ಅನೇಕ ಪ್ರತಿಭಟನೆ, ಜನಸಂಘಟನೆಗಳಾಗಿವೆ. ಈ ಕಾಡು ಪ್ರಾಣಿಗಳಲ್ಲಿ ರೈತರ ಬೆಳೆಗೆ ಕಂಟಕವಾಗಿರುವುದು ಕಾಡು ಹಂದಿ ಪಡೆ. ಒಂಟಿಗ ಕಾಡುಹಂದಿ ಹಾಗೂ ಕಾಡುಹಂದಿ ಗುಂಪುಗಳು ಅಡಿಕೆ, ತೆಂಗು, ಬಾಳೆ ಸೇರಿದಂತೆ ಎಲ್ಲಾ … Continue reading ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ