ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!

ಪ್ರೊ|| ಬಂಗಾರಿ ಎಂ. ಶೆಟ್ಟಿ ನಿಧನಸಿದ್ದಾಪುರ-೧೪ : ಪ್ರೊ. ಬಂಗಾರಿ ಎಂ. ಶೆಟ್ಟಿ (೭೦) ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಿನಾಂಕ : ೧೨ ರಂದು ನಿಧನ ಹೊಂದಿದರು. ಪತಿ, ಇಬ್ಬರು ಗಂಡುಮಕ್ಕಳು, ಓರ್ವ ಹೆಣ್ಣುಮಗಳನ್ನು ಹಾಗೂ ಸೊಸೆಯಂದಿರನ್ನು, ಬಂಧು-ಬಳಗವನ್ನು ಅಗಲಿದ್ದಾರೆ.ಅವರು ಸಿದ್ದಾಪುರ ಎಂ.ಜಿ.ಸಿ. ಕಾಲೇಜಿನಲ್ಲಿ ದೀರ್ಘಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಹಿಂದೀ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಅವರ ನಿಧನಕ್ಕೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಿದ್ದಾಪುರ(ಉ.ಕ)ದಿನಾಂಕ : ೧೪-೦೯-೨೦೨೧ ರ … Continue reading ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!