ಸೊರಬಾ ಬೆನ್ನೂರಿನಲ್ಲಿ ತಲೆಮರೆಸಿಕೊಂಡಿದ್ದ ಸುಮಂತ ಗೌಡನ ಬಂಧನ

ಸಿದ್ಧಾಪುರ ಅವರಗುಪ್ಪಾ ಬಳಿ ಪವನ್ ಕುಮಾರ ಎನ್ನುವ ಬಳ್ಳಟ್ಟೆ ಯುವಕನಿಗೆ ಚೂರಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಸಿದ್ಧಾಪುರ ಅರಳಿಕೊಪ್ಪದ ಸುಮಂತ್ ಗೌಡರ್ ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಇಂದು ಆನವಟ್ಟಿಬಳಿಯ ಬೆನ್ನೂರಿನಲ್ಲಿ ಬಂಧಿಸಿದ್ದಾರೆ.

ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜು ಬಳಿ ಸೋಮುವಾರ ಮಧ್ಯಾಹ್ನ ಸುಮಂತ್ ಗೌಡರ್ ಮತ್ತು ಸ್ನೇಹಿತರು ಗಲಾಟೆ ಮಾಡಿ ಪವನ್ ಕುಮಾರನನ್ನು ಇರಿದಿದ್ದರು. ಈ ಗಲಾಟೆಯ ಇತರ ಆರೋಪಿತರು ಪೊಲೀಸರಿಗೆ ಸೆರೆಯಾಗಿದ್ದರು. ಪ್ರಮುಖ ಆರೋಪಿ ಸುಮಂತ್ ಗೌಡರ್ ತಲೆಮರೆಸಿಕೊಂಡು ಸೊರಬಾ ಬೆನ್ನೂರಿನಲ್ಲಿ ಅವಿತಿದ್ದ ತನಿಖೆ ನಡೆಸಿದ ಉತ್ತರ ಕನ್ನಡ ಪೊಲೀಸರು ಸುಮಂತ್ ಗೌಡರ್ ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ತಂಡದಿಂದ ಹಲ್ಲೆಗೊಳಗಾದ ಪವನ್ ಕುಮಾರ ನಾಯ್ಕ ಶಿವಮೊಗ್ಗದಲ್ಲಿ ಚೇತರಿಸಿಕೊಳ್ಳುತಿದ್ದಾನೆ ಎನ್ನಲಾಗಿದೆ. ಸುಮಂತ್ ಸಂಘಡಿಗರನ್ನು ಬಂಧಿಸಿದ ಪೋ ಲೀಸರ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದಿನಾಂಕ 15/9/21 ರಂದು ಸಿದ್ದಾಪುರ ತಾಲೂಕಿನಲ್ಲಿ ನಡೆಯಲಿರುವ covid ಲಸಿಕೆ ಶಿಬಿರದ ಮಾಹಿತಿ…

1ಪ್ರಾರ್ಥಮಿಕ ಆರೋಗ್ಯ ಕೇಂದ್ರ :ಕ್ಯಾದಗಿ*

ಉಪಕೆಂದ್ರ: ಲಂಬಾಪೂರ
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 190 ಡೋಸ್

2) ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೋರ್ಲಕೈ

ಉಪಕೇಂದ್ರ: ಕವಚೂರು
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 100 dose

3) ಪ್ರಾರ್ಥಮಿಕ ಆರೋಗ್ಯ ಕೇಂದ್ರ: ದೊಡ್ಮನೆ

ಸ್ಥಳ: ಪ್ರಾರ್ಥಮಿಕ ಆರೋಗ್ಯ ಕೇಂದ್ರ 100 dose

4)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಬೀಳಗಿ

ಸ್ಥಳ: ಹಿರಿಯ ಪ್ರಾಥಮಿಕ ಶಾಲೆ ಬೀಳಗಿ 80 dose

5)ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೊಲ್ ಶಿರ್ಸಿ

ಸ್ಥಳ: ಉಪಕೇಂದ್ರ ಕಾನಗೊಡು
Ballatte ಸಭಾಭವನ 100 dose

6)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಕಾನಸುರು
ಸ್ಥಳ: ಪ್ರಾರ್ಥಮಿಕಆರೋಗ್ಯ ಕೇಂದ್ರ ಸಭಾ ಭವನ ಕಾನಸುರು
120 ಡೋಸ್

ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಸಿದ್ದಾಪುರ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *