ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ. ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ … Continue reading ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ