ಪ್ರಧಾನಿ ಮೋದಿ ಹುಟ್ಟುಹಬ್ಬ- ರಾಷ್ಟ್ರೀಯ ನಿರುದ್ಯೋಗ ದಿನ

ಪ್ರಧಾನ ಮಂತ್ರಿ ಮೋದಿಯವರ ಹುಟ್ಟುಹಬ್ಬವನ್ನು ಬಿ.ಜೆ.ಪಿ. ಆಚರಿಸಿದರೆ ಕಾಂಗ್ರೆಸ್ ಇದಕ್ಕೆ ಪರ್ಯಾಯವಾಗಿ ಮೋದಿ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಪ್ರತಿಭಟನೆ ನಡೆಸಿದೆ. ರಾಷ್ಟ್ರದಾದ್ಯಂತ ಕಾಂಗ್ರೆಸ್ ಕರೆಕೊಟ್ಟ ಪ್ರತಿಭಟನೆ ಅಂಗವಾಗಿ ರಾಜ್ಯ, ಜಿಲ್ಲೆ. ತಾಲೂಕಾ ಮಟ್ಟದಲ್ಲಿ ಪ್ರತಿಭಟಿಸಿದ ಯುವಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿಧರಿಸಿ ಪ್ರತಿರೋಧ ವ್ಯಕ್ತಪಡಿಸಿದರು. ಶಿರಸಿ-ಸಿದ್ಧಾಪುರಗಳಲ್ಲೂ ಕಾಂಗ್ರೆಸ್ ಯುವ ಘಟಕ ರಾಷ್ಟ್ರೀಯ ನಿರುದ್ಯೋಗ ದಿನದ ಅಂಗವಾಗಿ ಪ್ರತಿಭಟನೆ ದಾಖಲಿಸಿದವು.

ಸಿದ್ಧಾಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿ ವ್ಯವಸ್ಥೆ ಸೃಷ್ಟಿಯಾಗಲು ಪ್ರಧಾನಿ ಮತ್ತು ಅಮಿತ್ ಶಾ ಪಾತ್ರ ದೊಡ್ಡದು, ಆರೆಸ್ಸೆಸ್ ಕೊಬ್ಬಿಸುತ್ತಾ ಸುಳ್ಳು, ವಂಚನೆಗಳ ಮೂಲಕ ಜನಾಭಿಪ್ರಾಯ ಸಂಗ್ರಹದ ಪ್ರಯತ್ನ ನಡೆಯುತ್ತಿದೆ. ಚುನಾವಣೆ ಸಮಯದಲ್ಲಿ ವಿಧ್ವಂಸಕ ಕೆಲಸ ಮಾಡಿಸಿ ಅದನ್ನು ಮುಸ್ಲಿಂರು, ಪಾಕಿಸ್ಥಾನ್, ಚೀನಾಗಳ ಮೇಲೆ ಹೇರಿ ಜನರನ್ನು ದಿಕ್ಕುತಪ್ಪಿಸಿ ಮಾಡುತ್ತಿರುವ ಅಧಿಕಾರ ಜನತೆಯ ಒಳಿತಿಗೆ ಬಳಕೆಯಾಗುತ್ತಿಲ್ಲ. ನಿರುದ್ಯೋಗ. ಕೃಷಿಕರು, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡದ ಮೋದಿ ಹಿಂದುತ್ವ,ಸುಳ್ಳುಗಳ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರವಾಗಿದ್ದಾರೆ. ಯಾವ ದೇಶದ ಪ್ರಧಾನಿಯ ಹುಟ್ಟುಹಬ್ಬವೂ ಈ ರೀತಿ ರಾಷ್ಟ್ರೀಯ ನಿರುದ್ಯೋಗ ದಿನ ಎಂದು ಆಚರಿಸಿದ ದಾಖಲೆ ಇಲ್ಲ ಎಂದರು. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಸೂರಜ್ ನಾಯ್ಕ, ಅರುಣ್ ನಾಯ್ಕ, ಬಾಲಕೃಷ್ಣ ನಾಯ್ಕ ಕತ್ತಿ ಸೇರಿದಂತೆ ಹಲವರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *