ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ….ತಬಲಿ ತಂಡ ಮರಳಿ ಕಾಂಗ್ರೆಸ್ ಗೆ
ರೈತರು, ಬಗುರ್ ಹುಕುಂ ಫಲಾನುಭವಿಗಳ ಪರವಾಗಿ ಮತ್ತು ನೀರಾವರಿ ಯೋಜನೆಗಳಿಗಾಗಿ ಮಧು ಬಂಗಾರಪ್ಪ ಕೆಲಸ ಮಾಡಿದ್ದಾರೆ ಅವರ ಕೈ ಬಲಪಡಿಸಲು ನಾವು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇವೆ ಎಂದು ಬಿ.ಜೆ.ಪಿ. ತೊರೆದ ಜಿ.ಪಂ.ಸದಸ್ಯ ಮತ್ತು ಅವರ ತಂಡ ಹೇಳಿದೆ. ಶಿವಮೊಗ್ಗ : ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರ ನಡವಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಜಿಪಂ ಮಾಜಿ ಸದಸ್ಯ, ಹಿರಿಯ ರಾಜಕಾರಣಿ ತಬಲಿ ಬಂಗಾರಪ್ಪ ತಿಳಿಸಿದರು. ಸೊರಬ ಪಟ್ಟಣದ ಅನ್ನಪೂರ್ಣ ಸಮುದಾಯ … Continue reading ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ….ತಬಲಿ ತಂಡ ಮರಳಿ ಕಾಂಗ್ರೆಸ್ ಗೆ
Copy and paste this URL into your WordPress site to embed
Copy and paste this code into your site to embed