Local news -ಅನ್ಯಧರ್ಮೀಯ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ

ಪಕ್ಷದ ಸಂಘಟನೆ ಹಾಗೂ ಇನ್ನಿತರ ಹಲವಾರು ವಿಷಯದ ಕುರಿತು ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಮುಖರಾದ ಸುಷ್ಮಾ ರಾಜ್ ಗೋಪಾಲ, ಯುವ ಕಾಂಗ್ರೆಸ್ ನ ಸಂತೋಷ್ ಶೆಟ್ಟಿ, ಮಹೇಶ್ ಶೆಟ್ಟಿ ಸೂರಜ್ ನಾಯ್ಕ್, ಬೀರನಜಡ್ಡಿ, ಅರುಣ್ ಬಣಗಾರ್, ರಾಘ ಬೆಳಲೆ ಮುಂತಾದವರು ಉಪಸ್ಥಿತರಿದ್ದರು. ಸಿದ್ದಾಪುರ, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಯಡಿ ಮಂಜೂರಾತಿ ಪಡೆದ … Continue reading Local news -ಅನ್ಯಧರ್ಮೀಯ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ