ಪೋರ್ಜರಿ : ದೂರು ದಾಖಲು- ರೈತರಿಗೆ ಶಾಕ್ ಇಲ್ಲ!

ಪಿತ್ರಾರ್ಜಿತವಾಗಿ ಬರುವಂತಹ ಆಸ್ತಿಯನ್ನು ತಾನೊಬ್ಬಳೇ ಅನುಭವಿಸುವ ಉದ್ದೇಶದಿಂದ ಚಿಕಪ್ಪ ನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪೂರ್ತಿ ಅಸ್ತಿ ಯನ್ನ ತನ್ನ ಹೆಸರಿಗೆ ಮಾಡಿಕೊಂಡು ಅಸ್ತಿ ಕಬಳಿಸಲು ಹೊರಟ ಮಹಿಳೆಯ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನಸೂಯಾ ವಿಜಯ್ ಕುಮಾರ್ ನಾಯ್ಕ್ ಮೆಣಸಿ ಹಾಲಿ ಬೆಂಗಳೂರು ವಾಸಿ ಮತ್ತು ಗೋವಿಂದ ನಾಗಾ ನಾಯ್ಕ ಚಂದ್ರ ಘಟಕಿ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೋವಿಂದ ನಾಗಾ ನಾಯ್ಕ ಮೆಣಸಿ ನಿವೃತ್ತ ಕೆ ಇ ಬಿ … Continue reading ಪೋರ್ಜರಿ : ದೂರು ದಾಖಲು- ರೈತರಿಗೆ ಶಾಕ್ ಇಲ್ಲ!