ಪೆಡ್ರೊ ನಿರ್ದೇಶಕ ಶಿರಸಿಯ ನಟೇಶ್ ಹೆಗಡೆ ಸಂದರ್ಶನ

ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ ‘ಹೊಸ ಬೆಳಕು’ ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ ”ಪೆಡ್ರೊ” ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ  ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ ಚಿಗುರೊಡೆದಿದೆ. ಕನ್ನಡಿಗರು ಸಂಭ್ರಮಿಸಬೇಕಾದ ಈ ಹೊತ್ತಿನಲ್ಲಿ ನಟೇಶ್ ಅವರ ಸಂದರ್ಶನ. ಯಾವುದೇ ಒಂದು ಸಿನಿಮಾ ಆಗಲಿ ಅದು ಬದುಕಿನಿಂದ ಸೃಜಿಸಿರಬೇಕು, ಸಿನಿಮಾಗೆ ಇನ್ನೊಂದು ಸಿನಿಮಾ ಪ್ರೇರಣೆಯಾಗಬಾರದು ಎಂದು ಹೇಳುವ ಸೆನ್ಸಿಬಲ್ ನಿರ್ದೇಶಕ ನಟೇಶ್ ಹೆಗಡೆ ಕನ್ನಡ ಚಿತ್ರೋದ್ಯಮದಲ್ಲಿ … Continue reading ಪೆಡ್ರೊ ನಿರ್ದೇಶಕ ಶಿರಸಿಯ ನಟೇಶ್ ಹೆಗಡೆ ಸಂದರ್ಶನ