ಬಿಜೆಪಿ to ರೈತ ಸಂಘ -ರೈತಸಂಘದ ನಗರ ಘಟಕದ ಅಧ್ಯಕ್ಷರಾಗಿ ಜಿ.ಕೆ.ಕೊಪ್ಪ ಆಯ್ಕೆ

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಕೃಷಿ ಕಾಯಿದೆ ಗಳ ವಿರುದ್ಧದ ಸೆ.27 ರ ಭಾರತ್ ಬಂದ್ ಗೆ ಸಹಕರಿಸಲು ರಾಜ್ಯ ರೈತ ಸಂಘ ಕೋರಿದೆ. ಇಂದು ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಸಿದ್ಧಾಪುರ ತಾಲೂಕಾ ಅಧ್ಯಕ್ಷ ವೀರಭದ್ರ ನಾಯ್ಕ ಮಳಲವಳ್ಳಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಯಿಂದ ರೈತ ಸಂಘಕ್ಕೆ ಸೇರ್ಪಡೆಯಾದ ಪ್ರಮುಖ ಮುಖಂಡರನ್ನು ಸ್ವಾಗತಿಸಿ ಸೆ.27 ರ ಬಂದ್ ಗೆ ಬೆಂಬಲ ಕೋರಿದರು. ಸೆ.27 ರಂದು ಎಲ್ಲರೂ ಸ್ವಯಂ ಪ್ರೇರಿತರಾಗಿ … Continue reading ಬಿಜೆಪಿ to ರೈತ ಸಂಘ -ರೈತಸಂಘದ ನಗರ ಘಟಕದ ಅಧ್ಯಕ್ಷರಾಗಿ ಜಿ.ಕೆ.ಕೊಪ್ಪ ಆಯ್ಕೆ