

ಮತಾಂತರಕ್ಕೆ ಯತ್ನ ಆರೋಪ: ಸಾಗರದಲ್ಲಿ ಇಬ್ಬರ ವಿರುದ್ಧ FIR
ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶಿವಮೊಗ್ಗ: ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಫ್ಐಆರ್ ಪ್ರತಿ

ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್

ಮತಾಂತರಕ್ಕೆ ಯತ್ನ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್
ಜೋಗದ ನಿವಾಸಿಗಳಾದ ಪ್ರಶಾಂತಿ ಹಾಗೂ ಅನಿಲ್ ಎಂಬುವರು ಸಾಗರ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವರ ಮನೆಗೆ ಹೋಗಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಡವರೇ ಟಾರ್ಗೆಟ್:
ಬಡವರನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಮನೆಯ ಬಡತನ, ಆರ್ಥಿಕ ಸಮಸ್ಯೆ ಹಾಗೂ ಅನಾರೋಗ್ಯವನ್ನು ನೋಡಿ ಮತಾಂತರಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಗಳಿವೆ. (etvb)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
