ಕರಾವಳಿ-ಮಲೆನಾಡುಗಳಲ್ಲಿ ಮತ್ತೆ ಜಲಕ್ರೀಡೆ!

ಉತ್ತರಕನ್ನಡ: ಬಂದ್​ ಆಗಿದ್ದ ಜಲ ಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತದ ಗ್ರೀನ್ ಸಿಗ್ನಲ್ ಕೊರೊನಾ ಸೋಂಕಿನ ಹಿನ್ನೆಲೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಸಾರ್ವಜನಿಕ ಚಟುವಟಿಕೆಗಳ ಮೇಲಿನ ನಿರ್ಬಂಧ ತೆರವು ಮಾಡಲಾಗಿದ್ದು, ಜಲಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಲಾಗಿದೆ. ಕಾರವಾರ: ಜಿಲ್ಲೆಯ ಪ್ರವಾಸಿ ಸ್ಥಳಗಳು ಮತ್ತೆ ತೆರೆದುಕೊಳ್ಳುತ್ತಿದ್ದು, ಕಾರವಾರ ಕಡಲತೀರ ಸೇರಿದಂತೆ ಜಲಸಾಹಸ ಕ್ರೀಡೆ ಆರಂಭಿಸಲು ಜಿಲ್ಲಾಡಳಿತ … Continue reading ಕರಾವಳಿ-ಮಲೆನಾಡುಗಳಲ್ಲಿ ಮತ್ತೆ ಜಲಕ್ರೀಡೆ!