ಬಂಗಾರಪ್ಪ ಅಭಿಮಾನಿಗೆ ನಟಿ ವಿಜಯಲಕ್ಷ್ಮಿಯಿಂದ ಅವಮಾನ

ಬಂ. ಅಭಿಮಾನಿ ತುಕಾರಾಮ ನಾಯ್ಕ- ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ ಮನೆ ನೀಡಿ ಆಶ್ರಯ ಒದಗಿಸಿದ್ದರು. ಇಂಥ ಸಮಾಜಸೇವೆಯ ತುಕಾರಾಮ ನಾಯ್ಕ ಹಿಂದೆ ಬಂಗಾರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದವರು. ಸಾಮಾಜಿಕ, ರಾಜಕೀಯ ಸೇವೆಯ ತುಕಾರಾಮ ನಾಯ್ಕರಿಗೆ ಉಪಕಾರ ಪಡೆದವರು ಅಪಕಾರ ಮಾಡಿರುವುದು ಇದೇ ಮೊದಲೇನಲ್ಲ…..

ಕಾರವಾರ: ಆರ್ಥಿಕ ತೊಂದರೆಯಲ್ಲಿದ್ದ ನಟಿ ವಿಜಯಲಕ್ಷ್ಮಿ ಅವರ ನೋವಿಗೆ ಮರುಕ ವ್ಯಕ್ತಪಡಿಸಿದ ಅಭಿಮಾನಿಯೋರ್ವರು ಆಸ್ಪತ್ರೆಯ ಬಿಲ್ ಕಟ್ಟಿ ಊಳಿದುಕೊಳ್ಳಲು ಮನೆಯನ್ನೂ ಮಾಡಿಕೊಟ್ಟಿದ್ದರಂತೆ. ಆದರೆ ನಟಿ ಮಾತ್ರ ಮೂರೇ ದಿನದಲ್ಲಿ ವಿವಿಧ ನೆಪ ಹೇಳಿ, ಮುನಿಸಿಕೊಂಡು ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ ಎನ್ನುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಅಭಿಮಾನಿಯ ಆಶ್ರಯ ತೊರೆದ ನಟಿ ವಿಜಯಲಕ್ಷ್ಮಿ

ಇತ್ತೀಚೆಗೆ ವಿಜಯಲಕ್ಷ್ಮಿ ಫೇಸ್ಬುಕ್ ಲೈವ್‌ಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರು, ನಾನು ಮತ್ತು ನಮ್ಮ ಕುಟುಂಬ ಆಸ್ಪತ್ರೆಯಲ್ಲಿದ್ದು, ನಮಗೆ ಉಳಿದುಕೊಳ್ಳಲು ಮನೆ ಇಲ್ಲ, ತುಂಬಾ ತೊಂದರೆಯಲ್ಲಿರುವುದಾಗಿ ಹೇಳಿ ಸಹಾಯ ಕೋರಿದ್ದರು. ಇದಕ್ಕೆ ಸ್ಪಂದಿಸಿದ ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ ಮನೆ ನೀಡಿ ಆಶ್ರಯ ಒದಗಿಸಿದ್ದರು.


, ಒಂದು ವರ್ಷದ ಬಾಡಿಗೆಯನ್ನೂ ತಾವೇ ತುಂಬುವುದಾಗಿಯೂ ತಿಳಿಸಿ ಉಳಿಯುವುದಕ್ಕೆ ಬೆಡ್, ಅಡಿಗೆಗೆ ವ್ಯವಸ್ಥೆ ಕಲ್ಪಿಸಿದ್ದರು. ಎರಡು ದಿನ ಅಡುಗೆ ಮಾಡಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ತಾವೇ ಊಟವನ್ನೂ ಪೂರೈಸಿದ್ದರಂತೆ. ಆದರೆ ನಟಿ ಮಾತ್ರ ಎರಡೇ ದಿನದಲ್ಲಿ ಮನೆಯಲ್ಲಿ ಜಿರಲೆ, ಹಲ್ಲಿ ಬರುತ್ತದೆ ಎಂದೆಲ್ಲಾ ನೆಪಗಳನ್ನು ಹೇಳಿ, ಮುನಿಸಿಕೊಂಡು ಇಂದು ಬೆಂಗಳೂರಿಗೆ ತೆರಳಿದ್ದಾರಂತೆ.

ವಿಜಯಲಕ್ಷ್ಮಿ ಅವರ ಊಟ ಸೇರಿದಂತೆ ಇತರೆ ಖರ್ಚುವೆಚ್ಚ ಎಲ್ಲವನ್ನೂ ನೋಡಿಕೊಂಡಿದ್ದ ತುಕರಾಮ್ ಆರು ದಿನಗಳಿಂದ ಅವರನ್ನು ಸಹಿಸಿಕೊಂಡು ಬಂದಿದ್ದಾರೆ. ಆದ್ರೆ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದರೂ ಮನೆ ಸರಿ ಇಲ್ಲ ಎಂದು ಆಶ್ರಯ ಕೊಟ್ಟವರ ವಿರುದ್ಧವೇ ಅವರು ಮಾತಾಡುತ್ತಿದ್ದರು. ಇದು ನಮಗೆ ತೀವ್ರ ಬೇಸರ ತರಿಸಿದೆ ಎಂದು ತುಕರಾಮ್ ಹೇಳಿದರು. (etbk)

ತುಕಾರಾಮ ಅವರಿಗೆ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಹೃದಯ ಖಂಡಿತಾ ಇದೆ. ಅಪಘಾತ ಆದಾಗ ಅಥವಾ ಯಾರಾದರು ಮೃತರಾದಾಗ ಅವರು ಸಹಾಯಕ್ಕೆ ಧಾವಿಸುತ್ತಾರೆ. ಆದರೆ ಕೈಯಿಂದ 30 ಸಾವಿರ ಹಣ ನೀಡಿ ಸಹಾಯಕ್ಕೆ ಬಂದರು, ಅವರು ಸಹಾಯ ದ ಬಗ್ಗೆ ಕೃತಜ್ಞತೆ ಸಲ್ಲಿಸಿದಂತಹ ವ್ಯಕ್ತಿ ಗೆ ಇನ್ನೂ ಮುಂದೆ ಸಹಾಯ ಮಾಡುವಾಗ ತುಕಾರಾಂ ಅವರೂ ನೂರು ಸಲ ವಿಚಾರ ಮಾಡ ಬೇಕು. ಅವರನ್ನು ಕೆಲವು ರಾಜಕಾರಣಿಗಳು ಈಗಾಗಲೇ ಸಾಕಷ್ಟು ಉಪಯೋಗಿಸಿ ಕೊಂಡು ಮೇಲೇರಿ ಇವರನ್ನು ಕಡೆಗಣಿಸಿದ್ದನ್ನು ಸಹ ನಾನು ಹತ್ತಿರದಿಂದ ಬಲ್ಲೆ. -ಡಾ.ಶ್ರೀಧರ ನಾಯ್ಕ ಕೂಜಳ್ಳಿ,ಕುಮಟಾ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *