ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! ದೇಶಪಾಂಡೆ ನಿವೃತ್ತಿಯ ಸುತ್ತ-ವದಂತಿಗಳ ಹುತ್ತ!

ಇನ್ನೊಂದೇ ವರ್ಷದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ನಡೆಯಲಿದೆ. ಎರಡು ವರ್ಷಗಳೊಳಗೆ ಹೊಸ ಶಾಸಕರು ಪ್ರತಿಷ್ಠಾಪನೆಯಾಗಲಿದ್ದಾರೆ. ಈ ಒಂದೆರಡು ವರ್ಷಗಳ ಅವಧಿ ಬಹುಮುಖ್ಯ ಯಾಕೆಂದರೆ… ಇನ್ನೊಂದು ಅವಧಿಯೊಳಗೆ ಉತ್ತರ ಕನ್ನಡ ಸೇರಿದಂತೆ ರಾಜ್ಯ-ದೇಶದ ಹಳೆಮುಖಗಳ ಕಾಂತಿ ಕರಗಿಹೋಗಲಿದೆ. ಬರಲಿರುವ ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳ, ಹಲವು ಕ್ಷೇತ್ರಗಳ ರಾಜಕೀಯ ಸಮೀಕ್ಷೆಯನ್ನು ಓದುಗರಿಗೆ ತಲುಪಿಸುವ ಗುರುತರ ಜವಾಬ್ಧಾರಿಯನ್ನು samajamukhi.net ನಿರ್ವಹಿಸಲಿದೆ. ಇದು ಮೊದಲ ಕಂತು. ನಮ್ಮ 20 ವರ್ಷಗಳ ಪತ್ರಿಕೋದ್ಯೋಗದಲ್ಲಿ ನಾವು ಸಾಮಾಜಿಕ ನ್ಯಾಯ, ಪಾರದರ್ಶಕತೆ, ನಿಷ್ಠೂರತೆ, … Continue reading ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! ದೇಶಪಾಂಡೆ ನಿವೃತ್ತಿಯ ಸುತ್ತ-ವದಂತಿಗಳ ಹುತ್ತ!