ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! -p-2

ಉತ್ತರ ಕನ್ನಡ ಜಿಲ್ಲೆ ವಿಶಾಲ ಜಿಲ್ಲೆಯಾಗಿರುವುದರಿಂದ ಇಲ್ಲಿಯ ರಾಜಕಾರಣವೆಂದರೆ ಜಾತಿ-ಪ್ರಾದೇಶಿಕತೆಗಳನ್ನು ಮೀರಿ ಹೊಸ ಸಾಧ್ಯತೆಯನ್ನು ಹುಟ್ಟುಹಾಕುವುದು ಕಡಿಮೆ. ಈಗ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಎ.ಬಿ.ವಿ.ಪಿ.ಯಿಂದ ಗುರುತಿಸಿಕೊಂಡು ಶಾಸಕರಾಗುವಾಗಲೂ ಅವರನ್ನು ಗೆಲ್ಲಿಸಿದ್ದು ಜಾತಿ ಎಂದರೆ ಸುಳ್ಳಲ್ಲ. ಅಂ ಕೋಲಾ ಕ್ಷೇತ್ರ ದಲ್ಲಿ ಯಲ್ಲಾಪುರವನ್ನು ಸೇರಿಸಿ ಹವ್ಯಕರ ಮತ ಒಂ ದಾಗುವಂತೆ ಮಾಡಿ ಗೆದ್ದಿದ್ದ ಬಿ.ಜೆ.ಪಿ. ಕಳೆದ ದಶಕಕ್ಕಿಂತ ಮೊದಲು ಬನವಾಸಿಯನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರಿಸಿ ದೀವರ ಮತಗಳನ್ನು ವಿಭಜಿಸಿ ಶಿರಸಿ ಕ್ಷೇತ್ರವನ್ನು ತನ್ನದಾಗಿಸಿಕೊಂಡಿತು. ಹೀಗೆ … Continue reading ಯಾರಿಗುಂಟು ಯಾರಿಗಿಲ್ಲ… ಎರಡೆರಡು ಕ್ಷೇತ್ರಗಳು,ಪಕ್ಷಗಳು ಎರಡ್ಮೂರು ಅವಕಾಶ! -p-2