Crime today -ಗೋಕರ್ಣದಲ್ಲಿ ಪ್ರವಾಸಿ ರಕ್ಷಣೆ, ಸಿದ್ಧಾಪುರದಲ್ಲಿ ಗಾಂಜಾದೊಂದಿಗೆ ಭಟ್ ಬಂಧನ
ಗೋಕರ್ಣದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ ಕಾರವಾರ : ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ (21) ರಕ್ಷಣೆಗೊಳಗಾದವರಾಗಿದ್ದಾರೆ. ಐದು ಜನರು ಹುಬ್ಬಳ್ಳಿಯ ರೇಣುಕಾ ನಗರದಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು.ಈ ವೇಳೆ ಸಮುದ್ರಕ್ಕೆ ಇಳಿದಿದ್ದ ರೋಹಿತ್ ಅಲೆಯ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿದ್ದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಉಪ್ಪಾರ್,ಪ್ರವಾಸಿ ಮಿತ್ರ ಶೇಖರ್ ಹರಿಕಾಂತ್,ಲೈಫ್ ಗಾರ್ಡ್ ರವಿ … Continue reading Crime today -ಗೋಕರ್ಣದಲ್ಲಿ ಪ್ರವಾಸಿ ರಕ್ಷಣೆ, ಸಿದ್ಧಾಪುರದಲ್ಲಿ ಗಾಂಜಾದೊಂದಿಗೆ ಭಟ್ ಬಂಧನ
Copy and paste this URL into your WordPress site to embed
Copy and paste this code into your site to embed