ಸಾನ್ವಿ ಗೌಡ ಪ್ರಥಮ, ಗ್ರೀಷ್ಮಾ ದ್ವಿತೀಯ….

ಸಿದ್ದಾಪುರ:ತಾಲೂಕು ಗ್ರಾಮ ಒಕ್ಕಲಿಗರ ಯುವ ಬಳಗ ಆನ್ ಲೈನ್ ಮೂಲಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ಭಾವಚಿತ್ರ ಸ್ಪರ್ಧೆಯಲ್ಲಿ ಸಿದ್ದಾಪುರ ಬೆನ್ನಳ್ಳಿಯ ಸಾನ್ವಿ ನವೀನ್ ಗೌಡ ಪ್ರಥಮ, ಸಿದ್ದಾಪುರ ಕಾನಗದ್ದೆಯ ಗ್ರೀಷ್ಮಾ ಜಗನ್ನಾಥ ಗೌಡ ದ್ವಿತೀಯ ಹಾಗೂ ಹೊನ್ನಾವರ ತಾಲೂಕಿನ ಹೃದ್ವನ್ ಎಂ.ಕಡತೋಕ ಮತ್ತು ಸಿದ್ದಾಪುರ ಕುಂಬಾರಕುಳಿಯ ರುತ್ವಿಕ್ ವಿ.ಗೌಡ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸಮಾಧಾನಕರ ಬಹುಮಾನ: ಹೊನ್ನಾವರ ತಾಲೂಕಿನ ಮನ್ವಿತ್ ಆರ್.ಗೌಡ ರಾಮತೀರ್ಥ, ಕುಮಟಾ ತಾಲೂಕಿನ ಸಾನ್ವಿ ಎಚ್.ಪಟಗಾರ ಹೆಗಡೆ ಹಾಗೂ ಪ್ರಥ್ವಿ ಜಿ.ಪಟಗಾರ ಹಳಕಾರ ಇವರು ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ.
ಕುಮಟಾ ತಾಲೂಕಿನ ಮಿರ್ಜಾನಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿಯವರ ಮೂಲಕ ವಿಜೇತರ ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಅವರು ಟಿ.ಎಂ.ಎಸ್. ಸಿದ್ದಾಪುರ ಇದರ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಅವರ ನಿವಾಸಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಟಿ.ಎಂ.ಎಸ್.ದ ಅಮೃತಮಹೋತ್ಸವ ಸಂಚಿಕೆಯನ್ನು ನೀಡಿ ಗೌರವಿಸುತ್ತಿರುವ ಸಂದರ್ಭ. ಅವರೊಂದಿಗೆ ಮುರಳಿಧರ ಪ್ರಭು, ಹೊಸಾಡು ಗೋ ಟ್ರಸ್ಟಿನ ಅಧ್ಯಕ್ಷರು ಹಾಗೂ ಬಾಲಸುಬ್ರಹ್ಮಣ್ಯ ಗೋಫಲ ಟ್ರಸ್ಟ್ ರಾಮಚಂದ್ರಾಪುರ ಮಠ ಇದರ ನಿರ್ದೇಶಕರು, ಉಷಾ ಭಟ್ ಗೋಫಲ ಟ್ರಸ್ಟ್ ರಾಮಚಂದ್ರಾಪುರ ಮಠ ಇದರ ನಿರ್ದೇಶಕರು, ಸುಶೀಲಾ ಆರ್. ಹೆಗಡೆ ಬಾಳೇಸರ, ರಾಜೀವ ಹೆಗಡೆ ಬಾಳೇಸರ, ಮತ್ತು ಜಿ. ಜಿ. ಹೆಗಡೆ ಬಾಳಗೋಡ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತಿ ನೌಕರರ ಸಂಘ ಘಟಕ, ಸಿದ್ದಾಪುರ (ಉ.ಕ)

ನಿವೃತ್ತ ನೌಕರ ಬಾಂಧ ವರಲ್ಲಿ ವಿನಂತಿ, ಮಾನ್ಯರೇ ದಿನಾಂಕ ೦೧-೧೦-೨೦೨೧ರಂದು ಶುಕ್ರವಾರ ಬೆಳಿಗ್ಗೆ ೧೦-೩೦ಕ್ಕೆ ಸಿದ್ದಾಪುರದ ಬಾಲಭವನ (ಲಯನ್ಸ್ ಕ್ಲಬ್) ದಲ್ಲಿ “ ಹಿರಿಯ ನಾಗರಿಕರ ದಿನಾಚರಣೆ” ಹಾಗೂ ವಾರ್ಷಿಕ ಸರ್ವಸಾಧಾ ರಣ ಸಭೆಯನ್ನು ಕರೆಯಲಾಗಿದೆ. ಹಿರಿಯ ನಿವೃತ್ತ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ತಮಗೆಲ್ಲರಿಗೂ ಆದರದ ಸ್ವಾಗತ.

ವಿ.ಎಸ್. ಶೇಟ್ ಸಿ.ಎಸ್.ಗೌಡರ್
ಕಾರ್ಯದರ್ಶಿ ಅಧ್ಯಕ್ಷರು

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತಿ ನೌಕರ ಸಂಘ ಘಟಕ ಸಿದ್ದಾಪುರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *