ಡಯಾಲಿಸ್ ತೊಂದರೆಗೆ ಶೀಘ್ರ ಪರಿಹಾರ -ಕಾಗೇರಿ

ಶೀಘ್ರದಲ್ಲಿ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಡಯಾಲಿಸಿಸ್ ಸ್ಥಿತಿ ಸುಧಾರಣೆಯಾಗಲಿದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ತಿಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮುತುವರ್ಜಿ ವಹಿಸಿದ್ದರೂ ರಾಜ್ಯದ ಸರ್ಕಾರಿ ಆಸ್ಫತ್ರೆಗಳ ಸ್ಥಿತಿ ಸುಧಾರಿಸಿಲ್ಲ. ಜನಸಾಮಾನ್ಯರಿಗೆ ಅವಶ್ಯವಿರುವ ಡಯಾಲಿಸಿಸ್ ವ್ಯವಸ್ಥೆ ಈಗ ಸಮರ್ಪಕವಾಗಿ ನಡೆಯುತ್ತಿಲ್ಲ. ಕೆಲವು ತಾಲೂಕುಗಳಲ್ಲಿ ತಾಲೂಕಾ ಆರೋಗ್ಯ ಸಮೀತಿ ಡಯಾಲಿಸಿಸ್ ವ್ಯವಸ್ಥೆಯ ಜವಾಬ್ಧಾರಿ ನಿರ್ವಹಿಸುತ್ತಿದೆಯಾದರೂ ಡಯಾಲಿಸಿಸ್ ಅವಲಂಬಿಸಿರುವವರ ಅಗತ್ಯಕ್ಕೆ ತಕ್ಕಂತೆ ಅನುಕೂಲ ದೊರೆಯುತ್ತಿಲ್ಲ. ಡಯಾಲಿಸಿಸ್ ವ್ಯವಸ್ಥೆ ನಿರ್ವಹಿಸುತ್ತಿರುವ ಎರಡು ಸಂಸ್ಥೆಗಳಲ್ಲಿ ಒಂದು … Continue reading ಡಯಾಲಿಸ್ ತೊಂದರೆಗೆ ಶೀಘ್ರ ಪರಿಹಾರ -ಕಾಗೇರಿ