ಪದ್ಮಶ್ರೀ ಪ್ರಶಸ್ತಿ ವಾಪಸ್, ಸುಕ್ರಿ ಗೌಡ ಎಚ್ಚರಿಕೆ!

ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗದ ದಶಕಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ 20 ವರ್ಷದಿಂದಲೂ ಬೇಡಿಕೆ ಇರಿಸಿದ್ದು, ಇಂದಿಗೂ ಈಡೇರಿ ಲ್ಲ. ಹೀಗಾಗಿ ಮುಂಬರುವ ದಿನದಲ್ಲಿ ತೀವ್ರ … Continue reading ಪದ್ಮಶ್ರೀ ಪ್ರಶಸ್ತಿ ವಾಪಸ್, ಸುಕ್ರಿ ಗೌಡ ಎಚ್ಚರಿಕೆ!