Rfc-ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ & ‘ರಾಮೋಜಿ ಫಿಲಂ ಸಿಟಿ’ ಅಕ್ಟೋಬರ್ 8ರಿಂದ ಪುನಾರಂಭ
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿಯಿಂದ ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ ಕಾರವಾರ : ದೇಶ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವ ಜೊತೆಗೆ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಯುವಕನೋರ್ವ ಸೈಕಲ್ ಪರ್ಯಟನೆ ಹೊರಟಿದ್ದು, ಶುಕ್ರವಾರ ಕಾರವಾರಕ್ಕೆ ಬಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟದ ನಿವಾಸಿಯಾಗಿರುವ ಬಿ.ಎ.ಪ್ರಥಮ ವರ್ಷದ ಕಿರಣ್ ವಿ. … Continue reading Rfc-ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ & ‘ರಾಮೋಜಿ ಫಿಲಂ ಸಿಟಿ’ ಅಕ್ಟೋಬರ್ 8ರಿಂದ ಪುನಾರಂಭ
Copy and paste this URL into your WordPress site to embed
Copy and paste this code into your site to embed