ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್

ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಸೇರಬೇಕು – ಉಪನಿರ್ದೆಶಕಿ ಶ್ಯಾಮಲಾಸಿದ್ದಾಪುರ- : ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದು, ಅವರುಗಳಿಗೆ ಸೂಕ್ತ ತರಬೇತಿ ಮಾರ್ಗದರ್ಶನ ಲಭಿಸಿದಾಗ ಅವರ ವಿಶೇಷ ಸಾಧನೆ ಅನಾವರಣಗೊಂಡು ಪ್ರಗತಿಯ ಮುಖ್ಯ ವಾಹಿನಿಗೆ ಸೇರಲು ಸಾಧ್ಯ. ಈ ದಿಸೆಯಲ್ಲಿ ಸಿದ್ದಾಪುರ ಜೆ.ಎಂ.ಆರ್. ಅಂಧ ಮಕ್ಕಳ ವಸತಿ ಶಾಲೆಯ ಆಶಾಕಿರಣ ಸಂಸ್ಥೆ ಪ್ರಯತ್ನಿಸುತ್ತಿದ್ದು, ಅದಕ್ಕೆ … Continue reading ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್