ನೆಟ್​​​ವರ್ಕ್​​​ಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ ಶರಾವತಿ ಮುಳುಗಡೆ ಸಂತ್ರಸ್ತರು

ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್ ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ ಕ್ಲಿನಿಕ್) ಅನುದಾನದ ಕೊರತೆಯಿಂದ ಸದ್ಯ ಬಾಗಿಲು ಮುಚ್ಚಿದೆ. ಶಿರಸಿ: ಮಲೆನಾಡಿನ ಅಡಿಕೆ ಬೆಳೆಗಾರರ ಪಾಲಿಗಿದು ಮತ್ತೊಂದು ಕಹಿಸುದ್ದಿ. ಕೊಳೆ ರೋಗದಂತಹ ಹಲವಾರು ರೋಗಗಳಿಗೆ ತುತ್ತಾಗುತ್ತಿರೋ ಅಡಿಕೆಯ ಬಗೆಗಿನ ಸಂಶೋಧನಾ ಕ್ಲಿನಿಕ್ ಇದೀಗ ಮುಚ್ಚಿದೆ. ಆಸ್ಪತ್ರೆಯ ಹೊರರೋಗಿ … Continue reading ನೆಟ್​​​ವರ್ಕ್​​​ಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ ಶರಾವತಿ ಮುಳುಗಡೆ ಸಂತ್ರಸ್ತರು