Vss bidrakan -ಸಹಕಾರದಲ್ಲಿ ಸರಕಾರಕ್ಕೆ ವಿಷಾದ & ಹರಳೀಮಠದಲ್ಲಿ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ
ಸಿದ್ದಾಪುರ: ತಾಲೂಕಿನ ಬಿದ್ರಕಾನ ಸೇವಾ ಸಹಕಾರಿ ಸಂಘದ ಲ್ಲಿ ಸ್ಮರಣ ಸಂಚಿಕೆ ಹಾಗೂ ಬೆಳ್ಳಿ ನಾಣ್ಯ ಬಿಡುಗಡೆ ಕಾರ್ಯ ಕ್ರಮ ನಡೆಯಿತು.ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಟಿ ಎಸ್ ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಸರಕಾರದ ಪಾತ್ರ ಹೆಚ್ಚುತ್ತಿರುವುದು, ವಿಷಾದನೀಯ, ಜನಪ್ರತಿನಿಧಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದರು.ನಾಣ್ಯ ಬಿಡುಗಡೆಗೊಳಿಸಿದ ಟಿಎಂಎಸ್ ಅಧ್ಯಕ್ಷ ಆರ್ ಎಂ ಹೆಗಡೆ ಬಾಳೇ ಸರ ಮಾತನಾಡಿ ಜಿಲ್ಲೆಯಲ್ಲಿ ಆಗಿ ಹೋದ ಸಹಕಾರಿ ಗಳಿಂದ ಅದ್ಭುತ ಕೊಡುಗೆ … Continue reading Vss bidrakan -ಸಹಕಾರದಲ್ಲಿ ಸರಕಾರಕ್ಕೆ ವಿಷಾದ & ಹರಳೀಮಠದಲ್ಲಿ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ
Copy and paste this URL into your WordPress site to embed
Copy and paste this code into your site to embed