Inspire-ಕಾಡೇ ಊರು..ಅಂಬಾಸಿಡರ್ ಕಾರೇ ಸೂರು..
ಸಿದ್ದಾಪುರ: ನಾವು ಕನಸಿನ ಹಿಂದೆ ಬೀಳಬೇಕು ಛಲದೊಂದಿಗೆ ಕಲಿತು ಅದನ್ನು ಸಾಧಿಸುವ ಗುರಿ ಹೊಂದಿರಬೇಕು ಎಂದು ಖ್ಯಾತ ಉದ್ಯಮಿ ಉಪೇಂದ್ರ ಪೈ ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಉಪೇಂದ್ರ ಫೈ ಸೇವಾ ಟ್ರಸ್ಟ್ ಹಾಗೂ ಇನ್ಸ್ಪೈರ್ ತರಬೇತಿ ಸಂಸ್ಥೆ ಸಹಯೋಗದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಉಚಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾವಿರಾರು ಪೆಟ್ಟುತಿಂದ ಕಲ್ಲು ಶಿಲ್ಪವಾಗಿ ಮಾರ್ಪಡಾಗುತ್ತದೆ. ಹಾಗೇನೆ ವಿದ್ಯಾರ್ಥಿಗಳು ಕಷ್ಟಪಟ್ಟು ಕಲಿಯುವ ಸಾಧಿಸುವ ಛಲವನ್ನು ಹೊಂದಿದ್ದರೆ ಮುಂದಿನ ದಿನಗಳಲ್ಲಿ ಸುಖದ ಜೀವನ ಸಿಗುತ್ತದೆ. ನೀವು … Continue reading Inspire-ಕಾಡೇ ಊರು..ಅಂಬಾಸಿಡರ್ ಕಾರೇ ಸೂರು..
Copy and paste this URL into your WordPress site to embed
Copy and paste this code into your site to embed