Exclusive -ಹಸಿರು ಪರಿಸರದ ನೀಲಿ ಚಮತ್ಕಾರ! ಗೋಳಗೋಡ್ ಗದ್ದೆ ಬೈಲಿಗೆ ಬಂದ ಜಾಗತಿಕ ಮಹತ್ವ
ಸಿದ್ಧಾಪುರ ತಾಲೂಕಿನ ಸಾಗರ ರಸ್ತೆಯ ಗೋಳಗೋಡು ಗ್ರಾಮದ ಗದ್ದೆ ಬಯಲೀಗ ಅನೇಕರ ಆಸಕ್ತಿಯ ಕೇಂದ್ರವಾಗಿದೆ. ದೃಷ್ಟಿಹರಿದಷ್ಟೂ ದೂರ ಹಚ್ಚ ಹಸಿರು ಕಾಣುವ ಮಲೆನಾಡಿನ ಈ ಭತ್ತದ ಗದ್ದೆ ಬಯಲಿಗೆ ಈ ಆಕರ್ಷಣೆ ಹೇಗೆ ಬಂತು ಎಂದರೆ ಈ ಕೌತುಕಕ್ಕೆ ಉತ್ತರ ದೊರೆಯುತ್ತದೆ. ಈ ಭಾಗದ ಜನರ ಲಕ್ಷ್ಯ ತನ್ನತ್ತ ಕೇಂದ್ರೀಕರಿಸುವಂತೆ ಮಾಡಿದ ಹಣಜಿಬೈಲಿನ ದ್ಯಾವಾ ಎಂ. ನಾಯ್ಕರ ಸಾಹಸಗಾಥೆಯೇ ಈ ಕೌತುಕದ ಹಿಂದಿನ ಸಾಧನೆ. ಹಣಜಿಬೈಲಿನ ದ್ಯಾವಾ ನಾಯ್ಕರಿಗೆ ಕಳೆದ ನಾಲ್ಕೈದು ವರ್ಷದ ಹಿಂದೆ ರಸ್ತೆಯ ಪಕ್ಕ … Continue reading Exclusive -ಹಸಿರು ಪರಿಸರದ ನೀಲಿ ಚಮತ್ಕಾರ! ಗೋಳಗೋಡ್ ಗದ್ದೆ ಬೈಲಿಗೆ ಬಂದ ಜಾಗತಿಕ ಮಹತ್ವ
Copy and paste this URL into your WordPress site to embed
Copy and paste this code into your site to embed