ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, & ಪುತ್ರ

ಉತ್ತರಾಖಂಡ ಬಿಜೆಪಿಗೆ ದೊಡ್ಡ ಹೊಡೆತ: ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, ಪುತ್ರ ಉತ್ತರಾಖಂಡ ಬಿಜೆಪಿಗೆ ಇಂದು ದೊಡ್ಡ ರಾಜಕೀಯ ಹೊಡೆತ ಬಿದ್ದಿದೆ. ಸರ್ಕಾರದ ಸಾರಿಗೆ ಸಚಿವರು ಹಾಗೂ ಅವರ ಪುತ್ರ ಕಮಲ ಪಕ್ಷ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ಡೆಹ್ರಾಡೂನ್(ಉತ್ತರಾಖಂಡ): 2022ರ ವಿಧಾನಸಭೆ ಚುನಾವಣೆಯನ್ನು ರಾಜ್ಯ ಎದುರು ನೋಡುತ್ತಿರುವುದಾಗಲೇ ಆಡಳಿತಾರೂಢ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಾರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಪುಟ ದರ್ಜೆ ಸಚಿವ ಯಶ್‌ಪಾಲ್‌ ಆರ್ಯ ಹಾಗೂ … Continue reading ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, & ಪುತ್ರ