ಸುಳ್ಳಳ್ಳಿ ಕಿವುಡಳ್ಳಿಯಾದ ವ್ಯಥೆಯ ಅಂತರಾಷ್ಟ್ರೀಯ ಕತೆ!

ಈ ಟಿ.ವಿ. ಕನ್ನಡದ ಶುರುವಾತಿನಲ್ಲಿ ಕನ್ನಡಪ್ರಭದಿಂದ ಬಂದಿದ್ದ ಮನೋಹರ್ ಯಡವಟ್ಟಿ ಯುವ ತಂಡವೊಂದನ್ನು ಕಟ್ಟಿದ್ದರು. ಅದೇ ತಂಡ ಈಗ 1 ಟು 100,ಎ ಟು ಜಡ್ ಟಿ.ವಿ.ಗಳಲ್ಲಿ ಪ್ರಮುಖ ಹುದ್ದೆಗಳಲ್ಲಿದೆ. ಈ ಯಡವಟ್ಟಿಯವರ ನಂತರ ಕೆ.ಎಂ.ಮಂಜುನಾಥ್ ಎಂಬ ಕನಸುಗಾರ ಈ ಟಿ.ವಿ.ನ್ಯೂಸ್ ಗೆ ಹೊಸ ರೂಪ ಕೊಟ್ಟರು. ಅವರ ನಂತರ ಜಿ.ಎನ್. ಮೋಹನ್ ಈ.ಟಿ.ವಿ.ಗೆ ಸಮಾಜಮುಖಿಯ ರೂಪ ಕೊಟ್ಟರು. ಮನೋಹರ್ ಯಡವಟ್ಟಿ ಮತ್ತು ಜಿ.ಎನ್.ಮೋಹನ್ ರಂಥ ಅನುಭವಿ ಸಮತಾವಾದಿಗಳ ನಡುವೆ ಈ ಟಿ.ವಿ. ಕನ್ನಡದ ಚುಕ್ಕಾಣಿ ಹಿಡಿದಿದ್ದವರು … Continue reading ಸುಳ್ಳಳ್ಳಿ ಕಿವುಡಳ್ಳಿಯಾದ ವ್ಯಥೆಯ ಅಂತರಾಷ್ಟ್ರೀಯ ಕತೆ!