ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಮೂಡಬಿದರೆಯ ಆಳ್ವಾಸ್ ಸಂಸ್ಥೆಯ ಗ್ರೀಷ್ಮಾ ನಾಯ್ಕ್ ಪ್ರಥಮ, ಶೇ. 55.54 ಫಲಿತಾಂಶ

2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಬಂಗಾರದ ಪದಕ ಪಡೆದ ಕುಮಾರಿ ಪಲ್ಲವಿ ಮಾರುತಿ_ನಾಯ್ಕ

ಉತ್ತರಕನ್ನಡ ಜಿಲ್ಲೆಯ #ಕುಮಟಾ ತಾಲೂಕಿನ ಕಿಮಾನಿ ಗುಂದ ಗ್ರಾಮದ ಚಂದ್ರಮತಿ ಹಾಗೂ _ಮಾರುತಿ_ಎಮ್_ನಾಯ್ಕ ರ ಮಗಳಾದ ಕುಮಾರಿ_ಪಲ್ಲವಿ_ಮಾರುತಿ_ನಾಯ್ಕ ಎಂ.ಎಸ್ಸಿ. physics, P.G.Dept., of studies in Physics ಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಬಂಗಾರದ_ಪದಕ ಲಭಿಸಿದೆ. ಸತತ ಪರಿಶ್ರಮ ಮತ್ತು ಓದುವಿಕೆಯಿಂದ ಅಪೃತಿಮ ಸಾಧನೆಗೈದ ಕುಮಾರಿ ಪಲ್ಲವಿ ಮಾರುತಿ ನಾಯ್ಕ ಳಿ ಗೆ ಅನೇಕರು ಅಭಿನಂಧನೆ ಸಲ್ಲಿಸಿದ್ದಾರೆ,

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕು ಕಾಳೆನಳ್ಳಿ ಹೀರೆಕೈ ಗ್ರಾಮದ _ಓಂಕಾರ_ಮಂಜುನಾಥ_ನಾಯ್ಕ್ ಕರ್ನಾಟಕ_ವಿಶ್ವವಿದ್ಯಾಲಯ_ಧಾರವಾಡದಲ್ಲಿ #ಇತಿಹಾಸ ಮತ್ತು #ಪ್ರಾಚ್ಯಶಾಸ್ತ್ರ ವಿಭಾಗದಲ್ಲಿ #ಚಿನ್ನದ ಪದಕ ಪಡೆದು #ಪ್ರಥಮ_ಸ್ಥಾನ(FRIST Rank) ಗಳಿಸಿದ್ದಾನೆ . ಇವರ ಸಾಧನೆ ಸಿದ್ದಾಪುರ ತಾಲೂಕಿಗೆ ಹೆಮ್ಮೆ ತಂದಿದೆ ಎಂದು ಅನೇಕರು ಅಭಿನಂದಿಸಿದ್ದಾರೆ.
Representational image

ಬೆಂಗಳೂರು: 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಸೆಪ್ಟಂಬರ್ 27 ಹಾಗೂ 29 ರಂದು ಎರಡು ದಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆದಿತ್ತು. ಒಟ್ಟು 53 ಸಾವಿರದ 155 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ಸಾವಿರದ 522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದಲ್ಲಿ ಶೇಕಡಾ 55.54 ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ. 
ಎಸ್ ಎಸ್ ಎಲ್ ಸಿ ಕೊರೋನಾ ಲಾಕ್ ಡೌನ್ ನಂತರ ದಾಖಲು ಮಾಡಿಕೊಳ್ಳದೆ, ಫೀಸ್ ಕಟ್ಟದೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಗ್ರೀಷ್ಮಾ ನಾಯಕ್ 625ರಲ್ಲಿ 599 ಅಂಕ ಗಳಿಸುವ ಮೂಲಕ ಪೂರಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 

ಫೀಸ್ ಕಟ್ಟಿಲ್ಲ ಅಂತಾ ವಿದ್ಯಾರ್ಥಿನಿಗೆ ಪರೀಕ್ಷೆಗೆ ನೋಂದಣಿ ಮಾಡಿರಲಿಲ್ಲ. ಮೂಡಬಿದರೆಯ ಆಳ್ವಾಸ್ ಕಾಲೇಜು ಪರೀಕ್ಷೆಗೆ ನೋಂದಣಿ ಮಾಡದ ಹಿನ್ನೆಲೆ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ ವಂಚಿತಳಾಗಿದ್ದರು. ಆಕೆಯ ಮನೆಗೆ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ದರು. ಇದೀಗ ಪೂರಕ ಪರೀಕ್ಷೆಯಲ್ಲಿ 599 ಅಂಕಗಳೊಂದಿಗೆ ಮೊದಲ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *