ಕಾಂಗ್ರೆಸ್ ನಾಯಕ ಸಲೀಂ ಅಮಾನತು…ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ- ಗ್ರಾಮ ಸ್ವರಾಜ್ ಕಲ್ಪನೆ ಕೊಟ್ಟ ಗಾಂಧಿ ಆದರ್ಶಗಳ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡುವ ಅನಿವಾರ್ಯತೆ ಈಗ ಹೆಚ್ಚಿದೆ ಎಂದು … Continue reading ಕಾಂಗ್ರೆಸ್ ನಾಯಕ ಸಲೀಂ ಅಮಾನತು…ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ