ಯಲ್ಲಾಪುರ ಆತಂಕ ಸೃಷ್ಟಿಸಿದ ಅಪಘಾತ,& ಸಿದ್ಧಾಪುರದ 2 ಸುದ್ದಿಗಳು

ಕಾರವಾರ: ಕೆಮಿಕಲ್ ತುಂಬಿದ್ದ ಟ್ಯಾಂಕರ್​ ಸ್ಫೋಟ ಶಂಕೆ, ಆತಂಕ ಸೃಷ್ಟಿಸಿದ ಬೆಂಕಿಯ ಕೆನ್ನಾಲಿಗೆ ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಿಣಾಮ, ಆರ್ತಿಬೈಲ್ ಕ್ರಾಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ. ಕಾರವಾರ (ಉತ್ತರ ಕನ್ನಡ): ಕೆಮಿಕಲ್‌ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡು ಅಪಾರ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರ ಇಡಗುಂದಿಯ ಆರ್ತಿಬೈಲ್ ಕ್ರಾಸ್ ಬಳಿ ಮುಂಜಾನೆ … Continue reading ಯಲ್ಲಾಪುರ ಆತಂಕ ಸೃಷ್ಟಿಸಿದ ಅಪಘಾತ,& ಸಿದ್ಧಾಪುರದ 2 ಸುದ್ದಿಗಳು