ಕ್ಷುಲ್ಲಕ ಕಾರಣಕ್ಕೆ ತಾಯಿ-ತಂಗಿಯ ಹತ್ಯೆ ಮಾಡಿದ ಮಂಜುನಾಥ ಪೊಲೀಸ್ ವಶಕ್ಕೆ

ಹಣ,ದುರಾಸೆ ಚಟಗಳಿಗೆ ದಾಸನಾದ ವ್ಯಕ್ತಿ ಮನುಷ್ಯತ್ವ ಕಳೆದುಕೊಳ್ಳಬಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸಿದ್ಧಾಪುರದ ಕುಡೇಗೋಡು ಹಸ್ಲರ್ ಸಮೂದಾಯದ ಮನೆಗಳಿರುವ ಚಿಕ್ಕ ಗ್ರಾಮ. ಈ ಗ್ರಾಮಕ್ಕೆ ಸಾರಾಯಿ, ಬೇಟೆ, ಕೂಲಿ ನಿತ್ಯ ಅವಶ್ಯಕತೆಗಳು. ಎಲ್ಲರ ಮನೆಯಂತೇ ಸಮೀಪದ ಜಮೀನ್ಧಾರರ ಮನೆಯ ಕೂಲಿ,ನರೇಗಾ ಕೆಲಸ ಅವಲಂಬಿಸಿದ್ದ ನಾರಾಯಣ ಹಸ್ಲರ್ ಕುಟುಂಬದಲ್ಲಿ ಪಾರ್ವತಿ, ನಾರಾಯಣ ದಂಪತಿಗಳಿಗೆ ಹುಟ್ಟಿದ ಮೊದಲ ಮಗ ಮಂಜುನಾಥ ಅಲಿಯಾಸ್ ಜಯವಂತ, ಈತನಿಗೆ ಇಬ್ಬರು ತಂಗಿಯಂದಿರು. ಮೊದಲ ಸಹೋದರಿ ಪದವಿ ಓದುತ್ತಿರುವ ಹೆಣ್ಣುಮಗಳಾದರೆ ಇನ್ನಬ್ಬಳು ಒಂಬತ್ತನೇ ತರಗತಿಯವಿದ್ಯಾರ್ಥಿನಿ. ಅಣ್ಣ … Continue reading ಕ್ಷುಲ್ಲಕ ಕಾರಣಕ್ಕೆ ತಾಯಿ-ತಂಗಿಯ ಹತ್ಯೆ ಮಾಡಿದ ಮಂಜುನಾಥ ಪೊಲೀಸ್ ವಶಕ್ಕೆ