ಸಿದ್ಧಾಪುರದಲ್ಲಿ ಭದ್ರಾವತಿಯ ದನಗಳ್ಳರ ಬಂಧನ, ಮುರುಡೇಶ್ವರದಲ್ಲಿ ಶಿವಮೊಗ್ಗದ ಮೂವರ ರಕ್ಷಣೆ

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ 13 ಜನರ ತಂಡದಲ್ಲಿದ್ದ ನಾಲ್ವರು ಯುವಕರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ನಂತರ ಓರ್ವ ಈಜಿಕೊಂಡು ದಡಕ್ಕೆ ಬಂದಿದ್ದು, ಮತ್ತೆ ಮೂವರನ್ನು ಅಲ್ಲಿನ ಬೀಚ್ ಮೇಲ್ವಿಚಾರಕ ಹಾಗೂ ಲೈಫ್ ಗಾರ್ಡ್ ಅಡ್ವೆಂಚರ್ಸ್ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ.. ಭಟ್ಕಳ : ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸಮುದ್ರದಲ್ಲಿ … Continue reading ಸಿದ್ಧಾಪುರದಲ್ಲಿ ಭದ್ರಾವತಿಯ ದನಗಳ್ಳರ ಬಂಧನ, ಮುರುಡೇಶ್ವರದಲ್ಲಿ ಶಿವಮೊಗ್ಗದ ಮೂವರ ರಕ್ಷಣೆ