ಮಾದ್ಲಮನೆ ಸಾಯಿ ದೇವಾಲಯಕ್ಕೆ ಬಡಿದ ಸಿಡಿಲು,ಹಾನಿ

ಸಿದ್ಧಾಪುರ ಕಲಕೈ ಗ್ರಾಮದ ಮಾದ್ಲ ಮನೆ ಮಜರೆಯ ಶ್ರೀ ಸಾಯಿಮಂದಿರ ದೇವಸ್ಥಾನಕ್ಕೆ ಸಿಡಿಲು ಬಡಿದು, ದೇವಸ್ಥಾನದ ಮೈಕ್ ಸೆಟ್, ದೇವಸ್ಥಾನದ ವಿದ್ಯುತ್ ಸಂಪರ್ಕ& ಪಾತ್ರೆಗಳು ಹಾಳಾಗಿವೆ. ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು . ಇದರಿಂದ ಅಂದಾಜು ಹಾನಿ 1,50,000 ರೂ ಆಗಿದೆ. ಈ ಘಟನೆಯಿಂದ ಯಾವುದೇ ಜೀವ ಹಾನಿ ಸಂಭವಿಸಿರುವುದಿಲ್ಲ. ಈ ಘಟನೆ 21/10/2021ರಂದು(ಗುರುವಾರ) ಸಂಜೆ 4-45ರ ಹೊತ್ತಿಗೆ ಸಂಭವಿಸಿದೆ. ದೇಶದಲ್ಲಿ ದೊಡ್ಡದಾದ ಹೊಸ ಕೋವಿಡ್ ಅಲೆ ಬರುವ ಸಾಧ್ಯತೆಯಿಲ್ಲ- ತಜ್ಞರ ಹೇಳಿಕೆ ಕೋವಿಡ್-2ನೇ ಅಲೆಯಂತಹ ವಿನಾಶಕಾರಿ … Continue reading ಮಾದ್ಲಮನೆ ಸಾಯಿ ದೇವಾಲಯಕ್ಕೆ ಬಡಿದ ಸಿಡಿಲು,ಹಾನಿ