ಹಲ್ಲೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಸಮಾಜವಾದಿ ಪಾರ್ಟಿಯಿಂದ ಪೊಲೀಸ್ ಠಾಣೆ ಎದುರು ಉಪವಾಸ ಸತ್ಯಾಗ್ರಹ – ನಾಗರಾಜ ನಾಯ್ಕ

5 ದಿನಗಳಲ್ಲಿ ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇದ್ದಲ್ಲಿ ಸಿದ್ದಾಪುರ ಪೊಲೀಸ್ ಠಾಣೆ ಎದುರು ಸಮಾಜವಾದಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುವುದು ಎಂದು ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.ಇಂದು ಸಿದ್ದಾಪುರ ಪಟ್ಟಣದಲ್ಲಿ ಮಾಧ್ಯಮ ಘೋಷ್ಠಿಯನ್ನುದ್ದೇಸಶಿಸಿ ಮಾತನಾಡಿದ ಅವರು ಇದೇ ತಿಂಗಳ 13ನೇ ತಾರೀಖು ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪ ದನದ ವ್ಯಾಪಾರಿಯಾದ ಗೋವಿಂದ ಗೌಡರನ್ನು ಇಬ್ಬರು ಅಡ್ಡಗಟ್ಟಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸರ ಸಮ್ಮುಖದಲ್ಲಿ … Continue reading ಹಲ್ಲೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಸಮಾಜವಾದಿ ಪಾರ್ಟಿಯಿಂದ ಪೊಲೀಸ್ ಠಾಣೆ ಎದುರು ಉಪವಾಸ ಸತ್ಯಾಗ್ರಹ – ನಾಗರಾಜ ನಾಯ್ಕ