ಅಧಿಕಾರಿಗೆ ಬುದ್ಧಿ ಕಲಿಸಲು ಭಿಕ್ಷೆ ಬೇಡಿದ ವ್ಯಕ್ತಿ! & ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ

ಲಂಚ ಕೇಳಿದ ಅಧಿಕಾರಿಗೆ ಬುದ್ಧಿ ಕಲಿಸಲು ಭಿಕ್ಷೆ ಬೇಡಿದ ವ್ಯಕ್ತಿ ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಭಿಕ್ಷೆ ಬೇಡಿದ ಘಟನೆ ಬೆಳಕಿಗೆ ಬಂದಿದೆ. ಕಾರವಾರ: ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಕೇಳಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಭಿಕ್ಷೆ ಬೇಡಿ, ಹಣ ನೀಡಲು ಮುಂದಾದ ಘಟನೆ ಯಲ್ಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಯಲ್ಲಾಪುರದ ತಟಗಾರ ಗ್ರಾಮದ ಸರ್ವೇ ನಂ. 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಗಜಾನನ ಭಟ್ಟ … Continue reading ಅಧಿಕಾರಿಗೆ ಬುದ್ಧಿ ಕಲಿಸಲು ಭಿಕ್ಷೆ ಬೇಡಿದ ವ್ಯಕ್ತಿ! & ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ