that,s bangarappa-ಅದೇ.. ಅವರೇ ಬಂಗಾರಪ್ಪ…

ಶಿವಮೊಗ್ಗ ನಗರದ ನಡುಮನೆಯಲ್ಲಿದ್ದ ಹೆಸರಾಂತ ‘ ಪಂಚವಟಿ ಕಾಲೋನಿ ಸ್ಲಂ’ ತೆರವಿಗೆ ನ್ಯಾಯಾಲಯ ಆದೇಶ ಹೊರಡಿಸಿತ್ತು. ಎಪ್ಪತ್ತು ವರ್ಷಗಳ‌ ಕಾಲ ಈ ನೆಲ ಉಳಿಸಿಕೊಳ್ಳಲು ನಡೆಸಿದ ಈ ಸ್ಲಂ ಜನರ ಹೋರಾಟ ರಾಜಕೀಯ,ಸಾಮಾಜಿಕ ಮತ್ತು ಆರ್ಥಿಕ ಬಲವಿಲ್ಲದೆ ನೆಲಕಚ್ಚಿತ್ತು. ಅದೆಷ್ಟೋ ಬಾರಿ ತೆರವಿಗೆ ನ್ಯಾಯಾಲಯದ ಆದೇಶವಾಗಿದ್ದರೂ ಛಲಬಿಡದೆ ನಡೆದ ಹೋರಾಟಗಳಿಂದ ಉಳಿಸಿಕೊಂಡು ಬರಲಾಗಿತ್ತು. ಅಂತಿಮವಾಗಿ ಕೊನೆಗೂ ಅದನ್ನು ತೆರವು ಗೊಳಿಸಲೆ ಬೇಕಾದ ಸ್ಥಿತಿ ಎದುರಾಗಿತ್ತು. ( ಪಂಚವಟಿ ಕಾಲೋನಿ ಸ್ಲಂ ಹೋರಾಟ ಒಂದು ರೋಚಕ ಕಥನ ಕೃತಿ … Continue reading that,s bangarappa-ಅದೇ.. ಅವರೇ ಬಂಗಾರಪ್ಪ…