ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ

ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್‌ ಕಾರವಾರದಲ್ಲಿ ಪ್ರಕಟಿಸಿದ್ದರು. ಶಿವರಾಮ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಪ್ರಾರಂಭದ ಬಗ್ಗೆ ಜಿಲ್ಲೆಯಾದ್ಯಂತ ವಿರೋಧದ ಅಲೆ ಎದ್ದಿದೆ.ಇದು ಜಿಲ್ಲೆಗೆ ಕಳಂಕ ಎನ್ನುವ ಅಭಿಪ್ರಾಯ … Continue reading ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ