ಸರ್ಕಾರಿ ಸೇವೆಯಿಂದ ನಿವೃತ್ತರಾದ ಜನಾನುರಾಗಿ ನಂದಕುಮಾರ್‌ ಪೈ

ಸಿದ್ಧಾಪುರ ಮೂಲದ ಉತ್ತರ ಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪ ನಿರ್ಧೇಶಕ ನಂದಕುಮಾರ್‌ ಪೈ ಅಕ್ಟೋಬರ್‌ 31 ರಂದು ನಿವೃತ್ತರಾಗಿದ್ದಾರೆ. ಸಿದ್ಧಾಪುರ ಬಿಳಗಿಯ ಪೈ 35 ವರ್ಷಗಳು ಒಂದು ತಿಂಗಳುಗಳ ಸುದೀರ್ಘ ಸೇವೆಯುದ್ದಕ್ಕೂ ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುಮಾಡಿದ್ದರು. ಪಶುವೈದ್ಯಾಧಿಕಾರಿಯಾಗಿ ಭಟ್ಕಳದಿಂದ ಸೇವೆ ಪ್ರಾರಂಭಿಸಿದ ನಂದಕುಮಾರ್‌ ಪೈ ಹಾರ್ಸಿಕಟ್ಟಾ, ತಾಳಗುಪ್ಪಾ, ಸಿದ್ಧಾಪುರಗಳ ಸೇವಾವಧಿ ನಂತರ ಸಹಾಯಕ ನಿರ್ಧೇಶಕ,ಉಪನಿರ್ಧೇಶಕರಾಗಿ ಭಡ್ತಿ ಪಡೆದಿದ್ದರು.

ಪತ್ನಿ,ಮಗನೊಂದಿಗಿನ ಸಾಂಸಾರಿಕ ಜೀವನದ ಜೊತೆಗೆ ಸಾರ್ವಜನಿಕ ಜೀವನದಲ್ಲೂ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದ ಪೈ ಕಲಾವಿದರಾಗಿ, ಸಾಂಸ್ಕೃತಿಕ ವ್ಯಕ್ತಿಯಾಗಿ ಕೂಡಾ ಹೆಸರು ಮಾಡಿದ್ದರು.

ಇಲಾಖೆಯ ಕೆಲಸ, ಪ್ರಗತಿಗಳಲ್ಲಿ ಟಾರ್ಗೆಟ್‌ ಮೀರಿ ಸಾಧನೆ ಮಾಡುತಿದ್ದ ಪೈ ತಮ್ಮ ಕೆಲಸ,ಜನಸ್ಪಂದನದೊಂದಿಗೆ ಸಮಾಜಮುಖಿ ವ್ಯಕ್ತಿಯಾಗಿ ಪ್ರಸಿದ್ಧರಾಗಿದ್ದರು.ರವಿವಾರ ಕಾರವಾರದಲ್ಲಿ ನಿವೃತ್ತರಾಗಿ ಇಲಾಖೆಯ ಸೇವೆಯಿಂದ ಹೊರಬಂದ ಪೈ ಕೃಷಿಕರಾಗಿ ಕೂಡಾ ಸಾಧನೆ ದಾಖಲಿಸಿದ್ದಾರೆ. ಮೂಕಪ್ರಾಣಿಗಳ ನಿಸ್ವಾರ್ಥ ಸೇವೆಯ ಜೊತೆಗೆ ಜನಮಾನಸದ ಜನಪ್ರೀಯ ಅಧಿಕಾರಿಯಾಗಿದ್ದ ನಂದಕುಮಾರ್‌ ಪೈ ನಿವೃತ್ತಿ ಜೀವನಕ್ಕೆ ಅನೇಕರು ಶುಭಕೋರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Samajamukhi

Samajamukhi

Leave a Reply

Your email address will not be published. Required fields are marked *