ಘೋಟ್ನೇಕರ್‌ ಬಂಧನಕ್ಕೆ ಆಗ್ರಹ & ನೈತಿಕ ಪೊಲೀಸ್‌ ಗಿರಿ ವಿರುದ್ಧ ರಾಜ್ಯಪಾಲರಿಗೆ ಮನವಿ

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಬಂಧಿಸುವಂತೆ ದಲಿತ ಮುಖಂಡರ ಆಗ್ರಹ ಮುಖ್ಯಮಂತ್ರಿಗಳ ನೈತಿಕ ಪೊಲೀಸ್‌ ಗಿರಿ ಸಮರ್ಥನೆ ವಿರೋಧಿಸಿ ಮತ್ತು ಸಿದ್ಧಾಪುರದ ದನದ ವ್ಯಾಪಾರಿ ಗೋವಿಂದ ಗೌಡರ ಮೇಲಿನ ಹಲ್ಲೆ ಪ್ರಕರಣವನ್ನು ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಒತ್ತಾಯಿಸಿ ಭವಿಷ್ಯದಲ್ಲಿ ನೈತಿಕ ಪೊಲೀಸ್‌ ಗಿರಿ ತಡೆಯಲು ಕೋರಿ ಸಮಾಜವಾದಿ ಪಕ್ಷದಿಂದ ರಾಜ್ಯಪಾಲರಿಗೆ ಬರೆದ ಪತ್ರವನ್ನು ಇಂದು ತಹಸಿಲ್ಧಾರರ ಮೂಲಕ ನೀಡಲಾಯಿತು. ಈ ಮನವಿ ಅರ್ಪಣೆಯ ಭಾಗವಾಗಿ ನಡೆದ ಧರಣಿ ಸತ್ಯಾಗ್ರಹವನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮೊಟಕುಗೊಳಿಸಿದ … Continue reading ಘೋಟ್ನೇಕರ್‌ ಬಂಧನಕ್ಕೆ ಆಗ್ರಹ & ನೈತಿಕ ಪೊಲೀಸ್‌ ಗಿರಿ ವಿರುದ್ಧ ರಾಜ್ಯಪಾಲರಿಗೆ ಮನವಿ