ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳವು: ಸರ್ಕಾರದ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ … Continue reading ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳವು: ಸರ್ಕಾರದ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ