ಸ್ಫೀಕರ್‌ ಕಾಗೇರಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ? ಬಿ.ಜೆ.ಪಿ.,ಕಾಂಗ್ರೆಸ್‌ ಜೊತೆಯಾಗಿ ಪ್ರತಿಭಟನೆ!

ಶಿರಸಿ ಕ್ಷೇತ್ರದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮತೀಯವಾದಿ ದಬ್ಬಾಳಿಕೆ ವಿರುದ್ಧ ಒಂದಾಗಿರುವ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಪ್ರಮುಖರು ಇಲ್ಲಿಯ ಅಧಿಕಾರಶಾಹಿ ಹಿಂಸೆಯ ವಿರುದ್ಧ ಇತರ ಪಕ್ಷಗಳನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸಾರ್ವಜನಿಕ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಪ್ರತಿನಿಧಿಸುವ ಶಿರಸಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ ಪ್ರಾರಂಭವಾಗಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ತಮಗೆ ಬೇಕಾದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ಕರೆತರುವ ಶಾಸಕರು ಮೇಲ್ನೋಟಕ್ಕೆ ಅಧಿಕಾರಿಗಳಿಗೆ ತೊಂದರೆ ಕೊಡದೆ ಸಭ್ಯರಂತೆ ವರ್ತಿಸಿ … Continue reading ಸ್ಫೀಕರ್‌ ಕಾಗೇರಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ? ಬಿ.ಜೆ.ಪಿ.,ಕಾಂಗ್ರೆಸ್‌ ಜೊತೆಯಾಗಿ ಪ್ರತಿಭಟನೆ!