ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್​​ಗೆ ಬಿಜೆಪಿ ಟಿಕೆಟ್ ಬಹುತೇಕ ಫೈನಲ್

ಈ ಭಾರಿ ವಿಧಾನ ಪರಿಷತ್ ಚುನಾವಣೆ(Legislative council election)ಯಲ್ಲಿ ಬಿಜೆಪಿ ಗೆಲ್ಲಲೇಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್​ ಬಹುತೇಕ ಖಾತ್ರಿಯಾಗಿರುವುದನ್ನು ಮಾಜಿ ಸಿಎಂ ಬಿ. ಎಸ್​. ಯಡಿಯೂರಪ್ಪ ದೃಢಪಡಿಸಿದ್ದಾರೆ. ಕಾರವಾರ: ವಿಧಾನಪರಿಷತ್ ಚುನಾವಣೆ(Legislative council election)ಗೆ ಬಿಜೆಪಿಯಿಂದ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಅವರಿಗೆ ಬಹುತೇಕ ಟಿಕೆಟ್ ಬಹುತೇಕ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗ್ತಿದೆ. ವಿಧಾನ್ ಪರಿಷತ್ … Continue reading ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್​​ಗೆ ಬಿಜೆಪಿ ಟಿಕೆಟ್ ಬಹುತೇಕ ಫೈನಲ್